ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 02-09-2021 ರಂದು ಪೊನ್ನಂಪೇಟೆ ತಾಲ್ಲೂಕು ಬೆಳ್ಳೂರು ಗ್ರಾಮದ ನಿವಾಸಿ ರಾಜೇಶ್‌ ಮತ್ತು ಬೋಪಣ್ಣ ಎಂಬುವವರು ಕಾರಿನಲ್ಲಿ ಹೋಗುತ್ತಿರುವಾಗ ಅದೇ ಗ್ರಾಮದ ನಿವಾಸಿಗಳಾದ ಕೃಷ್ಣಪ್ಪ, ಮಣೀ, ವಸಂತ ಮತ್ತು ಇತರರು ಅಡ್ಡಗಟ್ಟಿ ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಸ್ಕೂಟರ್‌ಗೆ ಜೀಪು ಡಿಕ್ಕಿಯಾಗಿ ಸವಾರಿಬ್ಬರು ದುರ್ಮರಣ.

            ದಿನಾಂಕ: 03-09-2021 ರಂದು ವಿರಾಜಪೇಟೆ ತಾಲ್ಲೂಕು ಸಿದ್ದಾಪುರ ಮಾಲ್ದಾರೆ ಮುಖ್ಯ ರಸ್ತೆಯ ಪೆಂತೆಕೋಸ್ಟ್‌ ಚರ್ಚ್‌ ಬಳಿ ಸಿಎನ್‌ಜೆಡ್-132 ರ ಜೀಪನ್ನು ಅದರ ಚಾಲಕ ರಂಜಿತ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಯು-6960 ರ ಸ್ಕೂಟರ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರರಿಬ್ಬರು ತೀವ್ರ ಗಾಯಗೊಂಡು ಮೃತಪಟಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಹಲ್ಲೆ ಪ್ರಕರಣ

            ದಿನಾಂಕ: 03-09-2021 ರಂದು ಮಡಿಕೇರಿ ತಾಲ್ಲೂಕು ಹೆರವನಾಡು ಗ್ರಾಮದ ನಿವಾಸಿಗಳಾದ ತಮ್ಮಯ್ಯ ಮತ್ತು ಚರ್ಮಣ ಎಂಬುವವರು ದನಗಳು ಬೆಳೆಯನ್ನು ತಿಂದಿರುವ ಬಗ್ಗೆ ಪರಸ್ಪರ ಜಗಳ ಮಾಡಿಕೊಂಡು ಹಲ್ಲೆ ಮಾಡಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 04-09-2021 03:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080