ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 27-11-2020 ರಂದು ಮಡಿಕೇರಿ ತಾಲ್ಲೂಕು ಇಬ್ನಿವಳವಾಡಿ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-05-ಎಂವಿ-0942 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಕೆ-3177 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರರಾದ ನಿಜಾಮುದ್ದೀನ್, ಮುಬಷಿರ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

  ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 29-11-2020 ರಂದು ಸೋಮವಾರಪೇಟೆ ತಾಲ್ಲೂಕು ಬಜೆಗುಂಡಿ  ಗ್ರಾಮದ  ನಿವಾಸಿ ಪದ್ಮನಾಭ  ಎಂಬುವವರು ಅವರ ಅಂಗಡಿಯಲ್ಲಿ ಮದ್ಯವನ್ನು ಇಟ್ಟುಕೊಂಡು ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ  ಠಾಣೆ ಪಿಎಸ್‍ಐ ಶ್ರೀಧರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ನವೀಕರಣ​ : 30-11-2020 06:41 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080