ಅಭಿಪ್ರಾಯ / ಸಲಹೆಗಳು

ಪಗ್ಮಿಹಣ ವಿಚಾರದಲ್ಲಿ ದಾರಿ ತಡೆದು ಹಲ್ಲೆ

ಶನಿವಾರಸಂತೆ ಪೊಲೀಸ್ ಠಾಣಾ ಸರಹದ್ದಿನ ಕೆರಗನಹಳ್ಳಿ ಗ್ರಾಮದ ನಿವಾಸಿ ಕೆ.ಎಲ್ .ಲೋಕೇಶ ಎಂಬವರು ಕೊಡ್ಲಿಪೇಟೆ ವಿ.ಎಸ್.ಎಸ್.ಎನ್ ಬ್ಯಾಂಕಿನಲ್ಲಿ ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದು ದಿನಾಂಕ 6-8-2021 ರಂದು ಲೋಕೇಶ್ ರವರು ಕೊಡ್ಲಿಪೇಟೆಯ ಚೆನ್ನಕೇಶವ ಎಂಬವರ ಕೋಳಿ ಅಂಗಡಿ ಮುಂದುಗಡೆ ನಡೆದುಕೊಂಡುಹೋಗುತ್ತಿದ್ದಾಗ ರಮೇಶ ಎಂಬವರು ಅವರ ದಾರಿ ತಡೆದು ನಿಲ್ಲಿಸಿ ಪಿಗ್ಮಿ ಹಣದ ವಿಚಾರದಲ್ಲಿ ಜಗಳ ಮಾಡಿ ಹಲ್ಲೆ ನಡೆಸಿದ್ದು ಅಲ್ಲಿದೆ ರಮೇಶರವರ ಜೊತೆಯಲ್ಲಿದ್ದ ಕೂಡ್ಲೂರು ಗ್ರಾಮದ ಪ್ರಸಾದ್  ಹಾಗು ಪಾಲಾಕ್ಷ ಎಂಬವರು ಸಹ ಲೋಕೇಶರವರ ಮೇಲೆ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು ಈ ಸಮಯದಲ್ಲಿ ಲೋಕೇಶ್ ರವರ ಕೈಯಲ್ಲಿದ್ದ ಪಿಗ್ಮಿ ಯಂತ್ರ ಕಾಣೆಯಾಗಿರುವುದಾಗಿ  ಫಿರ್ಯಾದಿ ಕೆ.ಎಲ್. ಲೋಕೇಶ್ ನವರು ದಿನಾಂಕ 7-8-2021 ರಂದು ನೀಡಿದ ದೂರಿನ ಮೇರೆಗೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 08-08-2021 11:19 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080